✨ New Arrivals Just Dropped!Explore
HomeStore

ಭಾರತ ಮತ್ತು ಭಾರತೀಯರು

Product image 1
Product image 2

ಭಾರತ ಮತ್ತು ಭಾರತೀಯರು

ಭಾರತ ಮತ್ತು ಭಾರತೀಯರು

ಎರಡು ಸಾವಿರ ವರ್ಷಗಳ ಬೃಹತ್ ಚರಿತ್ರೆಯನ್ನು ಹೊಂದಿರುವ ನಮ್ಮ ರಾಜಪ್ರಭುತ್ವದ ಕಾಲದಲ್ಲಿ ಧರ್ಮ ಯಥೇಚ್ಛವಾಗಿ ಮೆರೆಯಿತು-ಮಾತನಾಡಿತು ಧರ್ಮದ ಮಕ್ಕಳಾದ ಜಾತಿಗಳು ಧರ್ಮದ ನೀತಿಯಂತೆ ಮೌನವಾಗಿದ್ದವು. ಏಕೆಂದರೆ ಧರ್ಮ ಜಾತಿಗಳನ್ನು ನಿಯಂತ್ರಿಸುತ್ತಿತ್ತು- ಆದರೆ ಎಪ್ಪತ್ತಾರು ವರ್ಷಗಳ ಪ್ರಜಾಪ್ರಭುತ್ವ ಭಾರತದ ಕಾಲದಲ್ಲಿ ಧರ್ಮ ಮೌನವಾಗಿದೆ-ಧರ್ಮದ ಮಕ್ಕಳಾದ ಜಾತಿಗಳು ಯಥೇಚ್ಛವಾಗಿ ಮಾತನಾಡುತ್ತಿವೆ. ಮುಂದುವರೆದು ಜಾತಿಗಳೇ ಧರ್ಮವನ್ನು ನಿಯಂತ್ರಿಸುತ್ತೇವೆ. ಇದು ಅಂದಿನ ಹಾಗೂ ಇಂದಿನ ಭಾರತದ ವಾಸ್ತವದ ಧಾರ್ಮಿಕ ಹಾಗೂ ಸಾಮಾಜಿಕ ಹಿನ್ನೆಲೆಯ ವಾಸ್ತವದ ಚಿತ್ರಣ. ಇಂತಹ ವಸ್ತುನಿಷ್ಠ ಚಿತ್ರಣವನ್ನು ಎಳೆಎಳೆಯಾಗಿ ದಾಖಲೆ ಸಹಿತ ಬರೆದು ಅನಾವರಣಗೊಳಿಸಿದವರು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು. ಈ ಹಿನ್ನಲೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರರು ಒಡಲಾಳದಿಂದ ಗ್ರಹಿಸಿದ ಭಾರತ ಮತ್ತು ಭಾರತೀಯರು ಎಂಬ ಈ ನನ್ನ ಕೃತಿಯ ಪ್ರತಿಯೊಂದು ಅಧ್ಯಾಯಗಳು ಈ ಹಿಂದುಳಿಗಿಂತಲೇ ವಸ್ತುನಿಷ್ಟ ವಾಗಿ ಚರ್ಚಿಸಲು ಮುಂದಾಗುತ್ತವೆ. ಯಾವುದೇ ಪೂರ್ವಗ್ರಹವಿಲ್ಲದೆ ಒಬ್ಬ ಪ್ರಬುದ್ಧ ಭಾರತೀಯನಾಗಿ ವಾಸ್ತವದ ಹಿನ್ನಲೆಯಲ್ಲಿ ತೆರೆದ ಮನಸ್ಸಿನಿಂದ ಓದಿದಾಗ ಇಲ್ಲಿನ ಅಧ್ಯಾಯಗಳು ಹಲವಾರು ಪ್ರಶ್ನೆಗಳನ್ನು ವಾಸ್ತವದೊಂದಿಗೆ ಮುಖಾಮುಖಿ ಗೊಳಿಸುತ್ತದೆ. ಇದಕ್ಕೆ ಸೂಕ್ತ ಉತ್ತರವನ್ನು ಕಂಡುಕೊಂಡು ಜನಮುಖಿ ಆಧಾರದಲ್ಲಿ ಪ್ರಬುದ್ಧ ಭಾರತವನ್ನು ಕಟ್ಟುವುದೊಂದೇ ನಮ್ಮೆಲ್ಲರ ಗುರಿಯಾಗಬೇಕಾಗಿದೆ. 

$1.78

Original: $5.95

-70%
ಭಾರತ ಮತ್ತು ಭಾರತೀಯರು

$5.95

$1.78

Product Information

Shipping & Returns

Description

ಎರಡು ಸಾವಿರ ವರ್ಷಗಳ ಬೃಹತ್ ಚರಿತ್ರೆಯನ್ನು ಹೊಂದಿರುವ ನಮ್ಮ ರಾಜಪ್ರಭುತ್ವದ ಕಾಲದಲ್ಲಿ ಧರ್ಮ ಯಥೇಚ್ಛವಾಗಿ ಮೆರೆಯಿತು-ಮಾತನಾಡಿತು ಧರ್ಮದ ಮಕ್ಕಳಾದ ಜಾತಿಗಳು ಧರ್ಮದ ನೀತಿಯಂತೆ ಮೌನವಾಗಿದ್ದವು. ಏಕೆಂದರೆ ಧರ್ಮ ಜಾತಿಗಳನ್ನು ನಿಯಂತ್ರಿಸುತ್ತಿತ್ತು- ಆದರೆ ಎಪ್ಪತ್ತಾರು ವರ್ಷಗಳ ಪ್ರಜಾಪ್ರಭುತ್ವ ಭಾರತದ ಕಾಲದಲ್ಲಿ ಧರ್ಮ ಮೌನವಾಗಿದೆ-ಧರ್ಮದ ಮಕ್ಕಳಾದ ಜಾತಿಗಳು ಯಥೇಚ್ಛವಾಗಿ ಮಾತನಾಡುತ್ತಿವೆ. ಮುಂದುವರೆದು ಜಾತಿಗಳೇ ಧರ್ಮವನ್ನು ನಿಯಂತ್ರಿಸುತ್ತೇವೆ. ಇದು ಅಂದಿನ ಹಾಗೂ ಇಂದಿನ ಭಾರತದ ವಾಸ್ತವದ ಧಾರ್ಮಿಕ ಹಾಗೂ ಸಾಮಾಜಿಕ ಹಿನ್ನೆಲೆಯ ವಾಸ್ತವದ ಚಿತ್ರಣ. ಇಂತಹ ವಸ್ತುನಿಷ್ಠ ಚಿತ್ರಣವನ್ನು ಎಳೆಎಳೆಯಾಗಿ ದಾಖಲೆ ಸಹಿತ ಬರೆದು ಅನಾವರಣಗೊಳಿಸಿದವರು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು. ಈ ಹಿನ್ನಲೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರರು ಒಡಲಾಳದಿಂದ ಗ್ರಹಿಸಿದ ಭಾರತ ಮತ್ತು ಭಾರತೀಯರು ಎಂಬ ಈ ನನ್ನ ಕೃತಿಯ ಪ್ರತಿಯೊಂದು ಅಧ್ಯಾಯಗಳು ಈ ಹಿಂದುಳಿಗಿಂತಲೇ ವಸ್ತುನಿಷ್ಟ ವಾಗಿ ಚರ್ಚಿಸಲು ಮುಂದಾಗುತ್ತವೆ. ಯಾವುದೇ ಪೂರ್ವಗ್ರಹವಿಲ್ಲದೆ ಒಬ್ಬ ಪ್ರಬುದ್ಧ ಭಾರತೀಯನಾಗಿ ವಾಸ್ತವದ ಹಿನ್ನಲೆಯಲ್ಲಿ ತೆರೆದ ಮನಸ್ಸಿನಿಂದ ಓದಿದಾಗ ಇಲ್ಲಿನ ಅಧ್ಯಾಯಗಳು ಹಲವಾರು ಪ್ರಶ್ನೆಗಳನ್ನು ವಾಸ್ತವದೊಂದಿಗೆ ಮುಖಾಮುಖಿ ಗೊಳಿಸುತ್ತದೆ. ಇದಕ್ಕೆ ಸೂಕ್ತ ಉತ್ತರವನ್ನು ಕಂಡುಕೊಂಡು ಜನಮುಖಿ ಆಧಾರದಲ್ಲಿ ಪ್ರಬುದ್ಧ ಭಾರತವನ್ನು ಕಟ್ಟುವುದೊಂದೇ ನಮ್ಮೆಲ್ಲರ ಗುರಿಯಾಗಬೇಕಾಗಿದೆ. 

You may also like

NEW
Thumbnail 1

ಪಂಪ ಭಾರತ ಓದು

$1.51

NEW
Thumbnail 1

ಮುದ್ದೆ ಗಂಟು

$2.16

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-70%NEW
Thumbnail 1

ಏನು ...? ಗಣಿತ ಅಂದ್ರಾ...?

$1.35

$0.41

-70%NEW
Thumbnail 1

ವಿಶ್ವವಿಖ್ಯಾತ ರಸಾಯನ ವಿಜ್ಞಾನಿಗಳು

$2.16

$0.65

-69%NEW
Thumbnail 1

ರೇಖಾಗಣಿತ

$0.65

$0.20

ಭಾರತ ಮತ್ತು ಭಾರತೀಯರು | Harivu Books