✨ New Arrivals Just Dropped!Explore
HomeStore

ನಾನು ನಾನೇನಾ

Product image 1
Product image 2

ನಾನು ನಾನೇನಾ

ನಾನು ನಾನೇನಾ

ಮನುಷ್ಯ ತನ್ನನ್ನು ತಾನು ಕಂಡುಕೊಳ್ಳಬೇಕು. ಬೇರೆ ಗ್ರಹಗಳಿಗೆ ಹೋಗುವುದಕ್ಕಿಂತ, ತನ್ನೊಳಗೆ ತಾನು ತೂರಿ ಹೋಗುವ ಪ್ರಯತ್ನ ಮಾಡಬೇಕು. ಪರಮಾತ್ಮನನ್ನು ನೋಡುವ ಹಂಬಲಕ್ಕಿಂತ, ತನ್ನ ಆತ್ಮವನ್ನೊಮ್ಮೆ ಭೇಟಿ ಮಾಡುವ ಹುಮ್ಮಸ್ಸಿರಬೇಕು. ಅಗಾಧ ಪಾಂಡಿತ್ಯವಿದ್ದೂ, ಏನೂ ಗೊತ್ತಿರದಂತೆ ಮೂಕನಾಗಿರಬೇಕು. ಜಾತ್ರೆಯ ಜನಜಂಗುಳಿ. ದೇವಾಲಯದ ಘಂಟಾಘೋಷ, ಸಿಡಿಲು ಗುಡುಗಿನ ಆರ್ಭಟದ ಮಧ್ಯೆಯೂ ತನ್ನ ಹೃದಯದ ಢಕ್-ಢಕ್ ಎಂಬ ಸಣ್ಣ ಮಿಡಿತ ತನ್ನ ಕಿವಿಗೆ ಕೇಳಸುವಂತಿರಬೇಕು. ಹೌದು! ನಾವೆಲ್ಲ ಆಗಾಗ ಒಮ್ಮೆ ಈ ಸ್ಥಿತಿಗೆ ಜಾರುತ್ತಿರಬೇಕು, ಮೂಕನಾಗಿರಬೇಕು, ಏಕಾಂಗಿಯಾಗಿರಬೇಕು. ಮೌನಿಯಾಗಿರಬೇಕು, ಮೇಲಾಗಿ ತಾನಾರು? ಎಂದು ತನ್ನನ್ನು ತಾನು ಅನ್ವೇಷಿಸಿಕೊಳ್ಳಬೇಕು. ತನ್ನನ್ನು ತಾನು ಅನ್ವೇಷಿಸಿಕೊಳ್ಳಲಿಕ್ಕಾದರೂ ಬಲವಂತವಾಗಿಯಾದರೂ ನಮ್ಮ ಮನಸ್ಸನ್ನು ಮೌನಕ್ಕೆ ತಳ್ಳಬೇಕು. ದೇಹ ಎಚ್ಚರವಾಗಿದ್ದಲೇ, ಪ್ರಜ್ಞೆಯನ್ನು ನಿದ್ರಾವಸ್ಥೆಗೆ ದೂಡಬೇಕು. ಮೈ ಮನಗಳನ್ನು ಹಗುರವಾಗಿ, ನೀಲ ನಭದಲ್ಲಿ ಸ್ವಚ್ಛಂದದಲ್ಲಿ ಹಾರಾಡುವ ಹಕ್ಕಿಗಳಂತೆ ಹಾಲಿಱಡಬೇಕು. ಆತ್ಮವನ್ನು ಒಂಟಿತನದಿಂದ ಏಕಾಂತದೆಡೆಗೆ, ಮನಸ್ಸನ್ನು ಕಲ್ಮಶವಿಂದ ನಿರ್ಮಾನುಷ್ಯದೆಡೆಗೆ ಜಾಲಿಸಿಡಬೇಕು. ಉತ್ಕಟ ಆನಂದದ ತುತ್ತತುದಿಯನ್ನು ಮುಟ್ಟಿ, ಪ್ರಶಾಂತತೆಯ ಸಾಗರದ ಕಡಲ ತಡಿಯನ್ನು ಈಜಬೇಕು. ಈ ಮೂಲಕ ಪ್ರತಿಯೊಬ್ಬ ಮನುಜನೂ ತನ್ನನ್ನು ತಾನು ಸಾಕ್ಷಾತ್ಕರಿಸಿಕೊಳ್ಳಬೇಕು. ಅದೂ ಏಕಾಂತವಾಗಿ, ನಾನು-ಶೆಫಾಲಿ ಏಕಾಂತದಲ್ಲ ಈಗ ವಿಹರಿಸುತ್ತಿದ್ದೇವೆ.

ಶೆಫಾಲಿ ತನ್ನ ಮುಂದಿನ ಜೀವನವನ್ನು ನೆನೆಯುತ್ತಾ... ನಾನು ನನ್ನ ಹಿಂದಿನ ಜೀವನವನ್ನು ಮರೆಯುತ್ತಾ...
$0.52

Original: $1.73

-70%
ನಾನು ನಾನೇನಾ

$1.73

$0.52

Product Information

Shipping & Returns

Description

ಮನುಷ್ಯ ತನ್ನನ್ನು ತಾನು ಕಂಡುಕೊಳ್ಳಬೇಕು. ಬೇರೆ ಗ್ರಹಗಳಿಗೆ ಹೋಗುವುದಕ್ಕಿಂತ, ತನ್ನೊಳಗೆ ತಾನು ತೂರಿ ಹೋಗುವ ಪ್ರಯತ್ನ ಮಾಡಬೇಕು. ಪರಮಾತ್ಮನನ್ನು ನೋಡುವ ಹಂಬಲಕ್ಕಿಂತ, ತನ್ನ ಆತ್ಮವನ್ನೊಮ್ಮೆ ಭೇಟಿ ಮಾಡುವ ಹುಮ್ಮಸ್ಸಿರಬೇಕು. ಅಗಾಧ ಪಾಂಡಿತ್ಯವಿದ್ದೂ, ಏನೂ ಗೊತ್ತಿರದಂತೆ ಮೂಕನಾಗಿರಬೇಕು. ಜಾತ್ರೆಯ ಜನಜಂಗುಳಿ. ದೇವಾಲಯದ ಘಂಟಾಘೋಷ, ಸಿಡಿಲು ಗುಡುಗಿನ ಆರ್ಭಟದ ಮಧ್ಯೆಯೂ ತನ್ನ ಹೃದಯದ ಢಕ್-ಢಕ್ ಎಂಬ ಸಣ್ಣ ಮಿಡಿತ ತನ್ನ ಕಿವಿಗೆ ಕೇಳಸುವಂತಿರಬೇಕು. ಹೌದು! ನಾವೆಲ್ಲ ಆಗಾಗ ಒಮ್ಮೆ ಈ ಸ್ಥಿತಿಗೆ ಜಾರುತ್ತಿರಬೇಕು, ಮೂಕನಾಗಿರಬೇಕು, ಏಕಾಂಗಿಯಾಗಿರಬೇಕು. ಮೌನಿಯಾಗಿರಬೇಕು, ಮೇಲಾಗಿ ತಾನಾರು? ಎಂದು ತನ್ನನ್ನು ತಾನು ಅನ್ವೇಷಿಸಿಕೊಳ್ಳಬೇಕು. ತನ್ನನ್ನು ತಾನು ಅನ್ವೇಷಿಸಿಕೊಳ್ಳಲಿಕ್ಕಾದರೂ ಬಲವಂತವಾಗಿಯಾದರೂ ನಮ್ಮ ಮನಸ್ಸನ್ನು ಮೌನಕ್ಕೆ ತಳ್ಳಬೇಕು. ದೇಹ ಎಚ್ಚರವಾಗಿದ್ದಲೇ, ಪ್ರಜ್ಞೆಯನ್ನು ನಿದ್ರಾವಸ್ಥೆಗೆ ದೂಡಬೇಕು. ಮೈ ಮನಗಳನ್ನು ಹಗುರವಾಗಿ, ನೀಲ ನಭದಲ್ಲಿ ಸ್ವಚ್ಛಂದದಲ್ಲಿ ಹಾರಾಡುವ ಹಕ್ಕಿಗಳಂತೆ ಹಾಲಿಱಡಬೇಕು. ಆತ್ಮವನ್ನು ಒಂಟಿತನದಿಂದ ಏಕಾಂತದೆಡೆಗೆ, ಮನಸ್ಸನ್ನು ಕಲ್ಮಶವಿಂದ ನಿರ್ಮಾನುಷ್ಯದೆಡೆಗೆ ಜಾಲಿಸಿಡಬೇಕು. ಉತ್ಕಟ ಆನಂದದ ತುತ್ತತುದಿಯನ್ನು ಮುಟ್ಟಿ, ಪ್ರಶಾಂತತೆಯ ಸಾಗರದ ಕಡಲ ತಡಿಯನ್ನು ಈಜಬೇಕು. ಈ ಮೂಲಕ ಪ್ರತಿಯೊಬ್ಬ ಮನುಜನೂ ತನ್ನನ್ನು ತಾನು ಸಾಕ್ಷಾತ್ಕರಿಸಿಕೊಳ್ಳಬೇಕು. ಅದೂ ಏಕಾಂತವಾಗಿ, ನಾನು-ಶೆಫಾಲಿ ಏಕಾಂತದಲ್ಲ ಈಗ ವಿಹರಿಸುತ್ತಿದ್ದೇವೆ.

ಶೆಫಾಲಿ ತನ್ನ ಮುಂದಿನ ಜೀವನವನ್ನು ನೆನೆಯುತ್ತಾ... ನಾನು ನನ್ನ ಹಿಂದಿನ ಜೀವನವನ್ನು ಮರೆಯುತ್ತಾ...

You may also like

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೩

$1.62

$0.49

-70%NEW
Thumbnail 1

ವಿದ್ವಾನ್ ಪಾನ್ಯಂ ಸುಂದರ ಶಾಸ್ತ್ರಿ ಹಿತೋಪದೇಶ

$1.41

$0.42

-70%NEW
Thumbnail 1

ವಿಶ್ವದಲ್ಲಿ ಜೀವಾಂಕುರ ಎಂದು? ಎಂತು?

$1.08

$0.32

-68%NEW
Thumbnail 1

ಹಾಸ್ಯ ಪಟಾಕಿ

$0.22

$0.07

-69%NEW
Thumbnail 1

ಪಕ್ಷಿಗಳ ಹಾರಾಟ

$0.65

$0.20

-70%NEW
Thumbnail 1

ಯೋಗ ದಿನಚರಿ

$1.35

$0.41

-70%NEW
Thumbnail 1

ಆಕಾಶ ಮತ್ತು ಬೆಕ್ಕು

$1.08

$0.32

-70%NEW
Thumbnail 1

ಮಾಯಾಲೋಕ :೧

$4.12

$1.24

-70%NEW
Thumbnail 1

ಕುಪ್ಪಳಿ ಡೈರಿ

$2.16

$0.65

-70%NEW
Thumbnail 1

ಎಲ್ಲಿಂದ ಬಂತು ಬೂಸ್ಟ್?

$0.70

$0.21

-70%NEW
Thumbnail 1

ಮೂಲ ವಿಜ್ಞಾನ ಭಿನ್ನವಾಗಿ ಯೋಚಿಸಿ!

$0.97

$0.29

-70%NEW
Thumbnail 1

ರಾಮನ್ ಮತ್ತು ಅವರ ಪರಿಣಾಮ

$1.08

$0.32