✨ New Arrivals Just Dropped!Explore
HomeStore

ನೆನೆ ಮನವೇ

Product image 1
Product image 2

ನೆನೆ ಮನವೇ

ನೆನೆ ಮನವೇ

ಇಂದು ಬೆಂಗಳೂರು ಚಹರೆ ಇಲ್ಲದ ನಗರ. ಹಳಬರಿಗೆ ಅದನ್ನು ಕಂಡರೆ ಹಳವಂಡ; ಹೊಸಬರಿಗೆ ಉದ್ಯೋಗಪರ್ವದ ಹೇಷಾರವ. ನಾಗರಿಕತೆಯ ಕುರುಡು ರಚನೆಗೆ ಹಳೆಯ ಚಿತ್ರ ಮಾಸಲಾಗಿದೆ, ಚಿತ್ರಪಟ ಹರಿದುಹೋಗಿದೆ. ಆದರೂ ವೃದ್ಧ ಕಲಾವಿದನ ಜಬ್ಬಲು ಬಟ್ಟೆ ಬರೆ ಒಂದು ಕಾಲಕ್ಕೆ ಆತ ಗೌರವಾನ್ವಿತವಾಗಿ ಬಾಳಿದ್ದನ್ನು ಸೂಚಿಸುವಂತೆ ಹಳೆಯ ಬೆಂಗಳೂರಿನ ಗೌರವಶಾಲಿ ಬಾಳು ಇಲ್ಲಿ ರೇಖಾಂಕಿತವಾಗಿದೆ. ಬರುವ ದಿನಗಳಲ್ಲಿ ನರಸಿಂಹಮೂರ್ತಿಯವರ 'ನೆನೆ ಮನವೇ? ಪುಸ್ತಕ ಕಳೆದುಹೋದ ದಕ್ಷಿಣ ಬೆಂಗಳೂರಿನ ಸಾಂಸ್ಕೃತಿಕ ನೆನಪಿನ ಶಾಲೆಯಾಗಿ ಉಳಿಯಲಿದೆ.

ಯಾವುದೋ ಹಳೆಯ ನೆನಪು, ಒಂದು ನೆನಪಿನ ಪಕಳೆ, ಒಂದು ಹೂವಿನ ಅಂದ, ಮೂಗಿಗೆ ಹೀರಿಕೊಂಡ ಸೌರಭ ಎಲ್ಲವೂ ನರಸಿಂಹಮೂರ್ತಿಯವರಿಗೆ ಮುಖ್ಯ. ಹಳೆಯ ಸಿನಿಮಾ ಟೆಂಟುಗಳು, ಆ ಕಾಲದ ಸಿನಿಮಾ ನಟರು, ಬೆಂಗಳೂರಿನ ಕೆರೆ, ಹೊಲ, ಗದ್ದೆ ಬೆದ್ದಲಗಳು ಈ ಪುಸ್ತಕದಲ್ಲಿ ಮತ್ತೆ ಪುನರ್ಜನ್ಮ ಪಡೆದಿವೆ. ಕರ್ಣಾಟಕದ ರಾಜಕೀಯ ಪರ್ವದ ಹೃದಯವಾಗಿರುವ ಬೆಂಗಳೂರಿನ ವನಪರ್ವ ಸಭಾಪರ್ವಗಳು ಇಲ್ಲಿ ಸುಂದರವಾಗಿ ಮೂಡಿದೆ. ನಗರವು ಮಹಾನಗರವಾಗಿ ಬೆಳೆಯುವಾಗ ಕಳೆದು ಹೋದ ಗ್ರಾಮಪರ್ವ-ಅರಣ್ಯಪರ್ವಗಳ ನೆನಪು ಖಚಿತವಾಗಿ ಮೂಡಿದೆ. ಹೀಗಾಗಿ ನಮ್ಮ ನಾಡಿನ ಸಮಾಜಶಾಸ್ತ್ರ ನಗರಶಾಸ್ತ್ರದ ಇತಿಹಾಸವನ್ನು ಅಭ್ಯಾಸ ಮಾಡುವ ಜಿಜ್ಞಾಸುಗಳಿಗೆ ನರಸಿಂಹಮೂರ್ತಿಯವರ ಈ ಪುಸ್ತಕವು ಅತ್ಯಂತ ಅನಿವಾರ್ಯ.

-ಡಾ. ಜಿ.ಬಿ.ಹರೀಶ

$1.23

Original: $4.11

-70%
ನೆನೆ ಮನವೇ

$4.11

$1.23

Product Information

Shipping & Returns

Description

ಇಂದು ಬೆಂಗಳೂರು ಚಹರೆ ಇಲ್ಲದ ನಗರ. ಹಳಬರಿಗೆ ಅದನ್ನು ಕಂಡರೆ ಹಳವಂಡ; ಹೊಸಬರಿಗೆ ಉದ್ಯೋಗಪರ್ವದ ಹೇಷಾರವ. ನಾಗರಿಕತೆಯ ಕುರುಡು ರಚನೆಗೆ ಹಳೆಯ ಚಿತ್ರ ಮಾಸಲಾಗಿದೆ, ಚಿತ್ರಪಟ ಹರಿದುಹೋಗಿದೆ. ಆದರೂ ವೃದ್ಧ ಕಲಾವಿದನ ಜಬ್ಬಲು ಬಟ್ಟೆ ಬರೆ ಒಂದು ಕಾಲಕ್ಕೆ ಆತ ಗೌರವಾನ್ವಿತವಾಗಿ ಬಾಳಿದ್ದನ್ನು ಸೂಚಿಸುವಂತೆ ಹಳೆಯ ಬೆಂಗಳೂರಿನ ಗೌರವಶಾಲಿ ಬಾಳು ಇಲ್ಲಿ ರೇಖಾಂಕಿತವಾಗಿದೆ. ಬರುವ ದಿನಗಳಲ್ಲಿ ನರಸಿಂಹಮೂರ್ತಿಯವರ 'ನೆನೆ ಮನವೇ? ಪುಸ್ತಕ ಕಳೆದುಹೋದ ದಕ್ಷಿಣ ಬೆಂಗಳೂರಿನ ಸಾಂಸ್ಕೃತಿಕ ನೆನಪಿನ ಶಾಲೆಯಾಗಿ ಉಳಿಯಲಿದೆ.

ಯಾವುದೋ ಹಳೆಯ ನೆನಪು, ಒಂದು ನೆನಪಿನ ಪಕಳೆ, ಒಂದು ಹೂವಿನ ಅಂದ, ಮೂಗಿಗೆ ಹೀರಿಕೊಂಡ ಸೌರಭ ಎಲ್ಲವೂ ನರಸಿಂಹಮೂರ್ತಿಯವರಿಗೆ ಮುಖ್ಯ. ಹಳೆಯ ಸಿನಿಮಾ ಟೆಂಟುಗಳು, ಆ ಕಾಲದ ಸಿನಿಮಾ ನಟರು, ಬೆಂಗಳೂರಿನ ಕೆರೆ, ಹೊಲ, ಗದ್ದೆ ಬೆದ್ದಲಗಳು ಈ ಪುಸ್ತಕದಲ್ಲಿ ಮತ್ತೆ ಪುನರ್ಜನ್ಮ ಪಡೆದಿವೆ. ಕರ್ಣಾಟಕದ ರಾಜಕೀಯ ಪರ್ವದ ಹೃದಯವಾಗಿರುವ ಬೆಂಗಳೂರಿನ ವನಪರ್ವ ಸಭಾಪರ್ವಗಳು ಇಲ್ಲಿ ಸುಂದರವಾಗಿ ಮೂಡಿದೆ. ನಗರವು ಮಹಾನಗರವಾಗಿ ಬೆಳೆಯುವಾಗ ಕಳೆದು ಹೋದ ಗ್ರಾಮಪರ್ವ-ಅರಣ್ಯಪರ್ವಗಳ ನೆನಪು ಖಚಿತವಾಗಿ ಮೂಡಿದೆ. ಹೀಗಾಗಿ ನಮ್ಮ ನಾಡಿನ ಸಮಾಜಶಾಸ್ತ್ರ ನಗರಶಾಸ್ತ್ರದ ಇತಿಹಾಸವನ್ನು ಅಭ್ಯಾಸ ಮಾಡುವ ಜಿಜ್ಞಾಸುಗಳಿಗೆ ನರಸಿಂಹಮೂರ್ತಿಯವರ ಈ ಪುಸ್ತಕವು ಅತ್ಯಂತ ಅನಿವಾರ್ಯ.

-ಡಾ. ಜಿ.ಬಿ.ಹರೀಶ

You may also like

NEW
Thumbnail 1

ಪಂಪ ಭಾರತ ಓದು

$1.51

NEW
Thumbnail 1

ಮುದ್ದೆ ಗಂಟು

$2.16

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-70%NEW
Thumbnail 1

ಏನು ...? ಗಣಿತ ಅಂದ್ರಾ...?

$1.35

$0.41

-70%NEW
Thumbnail 1

ವಿಶ್ವವಿಖ್ಯಾತ ರಸಾಯನ ವಿಜ್ಞಾನಿಗಳು

$2.16

$0.65

-69%NEW
Thumbnail 1

ರೇಖಾಗಣಿತ

$0.65

$0.20