ಪಂಪ ಭಾರತ ಓದು
ಸಿ.ಪಿ.ನಾಗರಾಜ ಅವರ ಪಂಪ ಭಾರತ ಓದು ನಾಟಕ ರೂಪದಲ್ಲಿ ಪ್ರಕಟವಾಗಿರುವ ಕೃತಿ. ಪ್ರತಿಯೊಂದು ಪ್ರಸಂಗದಲ್ಲಿಯೂ ಪಂಪ ಭಾರತ ಪಠ್ಯದ ನಾಟಕ ರೂಪ, ಪದ ವಿಂಗಡಣೆ ಮತ್ತು ತಿರುಳು, ಪಂಪ ಭಾರತ ಪಠ್ಯ ಎಂಬ ಮೂರು ಭಾಗಗಳಿವೆ. ಹಳೆಗನ್ನಡ ಕಾವ್ಯಗಳನ್ನು ಜನರಿಗೆ ತಲುಪಿಸಲೆಂದು ಮಹಾಕವಿ ರನ್ನನ ಗದಾಯುದ್ಧ ಕಾವ್ಯವನ್ನು ನಾಟಕ ರೂಪದಲ್ಲಿ ಅಳವಡಿಸಿದ ಬಿ.ಎಂಶ್ರೀ ಅವರಿಂದ ಮೊದಲುಗೊಂಡು ನಮ್ಮ ಕನ್ನಡ ಲೇಖಕರು ಅನೇಕ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸುತ್ತಲೇ ಇದ್ದಾರೆ. ಈ ಹಾದಿಯಲ್ಲಿ ಸಿ.ಪಿ ನಾಗರಾಜ ಅವರು ‘ಪಂಪ ಭಾರತ ಓದು’ ಕೃತಿಯ ಮೂಲಕ ಒಂದು ಹೆಜ್ಜೆಯನ್ನು ಇಟ್ಟಿದ್ದಾರೆ.
Product Information
Product Information
Shipping & Returns
Shipping & Returns

ಪಂಪ ಭಾರತ ಓದು
ಪಂಪ ಭಾರತ ಓದು
ಸಿ.ಪಿ.ನಾಗರಾಜ ಅವರ ಪಂಪ ಭಾರತ ಓದು ನಾಟಕ ರೂಪದಲ್ಲಿ ಪ್ರಕಟವಾಗಿರುವ ಕೃತಿ. ಪ್ರತಿಯೊಂದು ಪ್ರಸಂಗದಲ್ಲಿಯೂ ಪಂಪ ಭಾರತ ಪಠ್ಯದ ನಾಟಕ ರೂಪ, ಪದ ವಿಂಗಡಣೆ ಮತ್ತು ತಿರುಳು, ಪಂಪ ಭಾರತ ಪಠ್ಯ ಎಂಬ ಮೂರು ಭಾಗಗಳಿವೆ. ಹಳೆಗನ್ನಡ ಕಾವ್ಯಗಳನ್ನು ಜನರಿಗೆ ತಲುಪಿಸಲೆಂದು ಮಹಾಕವಿ ರನ್ನನ ಗದಾಯುದ್ಧ ಕಾವ್ಯವನ್ನು ನಾಟಕ ರೂಪದಲ್ಲಿ ಅಳವಡಿಸಿದ ಬಿ.ಎಂಶ್ರೀ ಅವರಿಂದ ಮೊದಲುಗೊಂಡು ನಮ್ಮ ಕನ್ನಡ ಲೇಖಕರು ಅನೇಕ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸುತ್ತಲೇ ಇದ್ದಾರೆ. ಈ ಹಾದಿಯಲ್ಲಿ ಸಿ.ಪಿ ನಾಗರಾಜ ಅವರು ‘ಪಂಪ ಭಾರತ ಓದು’ ಕೃತಿಯ ಮೂಲಕ ಒಂದು ಹೆಜ್ಜೆಯನ್ನು ಇಟ್ಟಿದ್ದಾರೆ.
Product Information
Product Information
Shipping & Returns
Shipping & Returns
Description
ಸಿ.ಪಿ.ನಾಗರಾಜ ಅವರ ಪಂಪ ಭಾರತ ಓದು ನಾಟಕ ರೂಪದಲ್ಲಿ ಪ್ರಕಟವಾಗಿರುವ ಕೃತಿ. ಪ್ರತಿಯೊಂದು ಪ್ರಸಂಗದಲ್ಲಿಯೂ ಪಂಪ ಭಾರತ ಪಠ್ಯದ ನಾಟಕ ರೂಪ, ಪದ ವಿಂಗಡಣೆ ಮತ್ತು ತಿರುಳು, ಪಂಪ ಭಾರತ ಪಠ್ಯ ಎಂಬ ಮೂರು ಭಾಗಗಳಿವೆ. ಹಳೆಗನ್ನಡ ಕಾವ್ಯಗಳನ್ನು ಜನರಿಗೆ ತಲುಪಿಸಲೆಂದು ಮಹಾಕವಿ ರನ್ನನ ಗದಾಯುದ್ಧ ಕಾವ್ಯವನ್ನು ನಾಟಕ ರೂಪದಲ್ಲಿ ಅಳವಡಿಸಿದ ಬಿ.ಎಂಶ್ರೀ ಅವರಿಂದ ಮೊದಲುಗೊಂಡು ನಮ್ಮ ಕನ್ನಡ ಲೇಖಕರು ಅನೇಕ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸುತ್ತಲೇ ಇದ್ದಾರೆ. ಈ ಹಾದಿಯಲ್ಲಿ ಸಿ.ಪಿ ನಾಗರಾಜ ಅವರು ‘ಪಂಪ ಭಾರತ ಓದು’ ಕೃತಿಯ ಮೂಲಕ ಒಂದು ಹೆಜ್ಜೆಯನ್ನು ಇಟ್ಟಿದ್ದಾರೆ.










